23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya
error: Content is protected !!