25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.

ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!