April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.

ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya
error: Content is protected !!