September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

ಕಳೆಂಜ: ನಂದಗೋಕುಲ ಗೋಶಾಲೆ, ಕಾಯರ್ತಡ್ಕ, ಕಳೆಂಜ ಇಲ್ಲಿ ಮೇ 26ರಂದು ನಡೆಯಬೇಕಾಗಿದ್ದ ನಂದಗೋಕುಲ ದೀಪೋತ್ಸವ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಹಾಗೂ ಶೀಘ್ರದಲ್ಲಿ ದಿನಾಂಕವನ್ನು ಘೋಷಿಸಲಾಗುವುದು ಎಂದು ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಎಂ.ಎಂ ದಯಾಕರ್ ಹಾಗೂ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಪಂಚಶ್ರೀ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!