25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!