September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

ಗೇರುಕಟ್ಟೆ : ಕಳಿಯ ಗ್ರಾಮದ ಮೆದಿನ ರಾಜು ಶೆಟ್ಟಿಯವರ ಕೃಷಿ ತೋಟದಲ್ಲಿ ಬೆಳೆದ ಸಾವಿರ ಕಾಯಿ ಕದಳಿ ತಳಿಯ ಗೊನೆ ನೋಡುಗರನ್ನು ಬೆರಗು ಗೊಳಿಸಿದೆ.


ಮೆದಿನ ರಾಜು ಶೆಟ್ಟಿ ಯವರ ಕೃಷಿ ತೋಟದಲ್ಲಿ ಈ ಹಿಂದೆ ನಾಟಿ ಮಾಡಿದ ಸಾವಿರ ಕಾಯಿ ಕದಳಿ ಬಾಳೆ ಗೊನೆಯನ್ನು ಗೇರುಕಟ್ಟೆ ತನ್ನ ದೈವಾನುಗ್ರಹ ಹೋಟೆಲ್ ನಲ್ಲಿ ತೂಗು ಹಾಕಿರುವುದನ್ನು ನೋಡಿದಾಗ ಸಾವಿರ ಕದಲಿ ತಳಿಯ ಬಾಳೆಕಾಯಿ ನೋಡಿದ ಗ್ರಾಹಕರನ್ನು ಮೂಖ ಪ್ರೇಕ್ಷಕರಾನ್ನಗಿಸಿತ್ತು.

Related posts

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಮೊಗ್ರು: ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಪೋಷಕರ ಹಾಗೂ ಶಿಕ್ಷಕರ ಚಿಂತನಾ ಸಭೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya
error: Content is protected !!