25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವ

ಕೊಕ್ಕಡ: ಇಲ್ಲಿಯ ತೆಂಕುಬೈಲು ಪಿಲಿಚಾಮುಂಡಿ ದೈವ ಮತ್ತು ಪರಿವಾರ ದೈವಗಳ ಗ್ರಾಮ ದೈವಸ್ಥಾನದಲ್ಲಿ ದೈವಗಳ ಪತ್ತನಾಜೆ ನೇಮೋತ್ಸವವು ಮೇ 24 ರಂದು ನಡೆಯಿತು.

ಮೇ 23 ರಂದು ಬೆಳಿಗ್ಗೆ ಗಣಹೋಮ, ಕಲಶಾಭಿಷೇಕ, ಪರ್ವ ಸೇವೆ, ರಾತ್ರಿ ಕಲ್ಕುಡ-ಕಲ್ಲುರ್ಟಿ, ಕಲ್ಲುರ್ಟಿ-ಪಂಜುರ್ಲಿ ದೈವಗಳ ನೇಮೋತ್ಸವವು ಜರುಗಿತು.

ಇಂದು (ಮೇ 24) ಬೆಳಿಗ್ಗೆ ಶ್ರೀ ಪಿಲಿಚಾಮುಂಡಿ ಮತ್ತು ಪೊಟ್ಟಭೂತ ಹಾಗೂ ಮಧ್ಯಾಹ್ನ ಗುಳಿಗ ದೈವಗಳ ಪತ್ತನಾಜೆ ನೇಮೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಿತು.

ಈ ವೇಳೆ ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಗೌಡ ಹಾಗೂ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಆಗಮಿಸಿದರು.

ಈ ಸಂದರ್ಭದಲ್ಲಿ ಆಡಳಿತದಾರರು, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!