ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ಬೆಳ್ತಂಗಡಿ: ಮಾ.25 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಸ್ತೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ , ಹಾಗೂ ಉಜಿರೆ, ಬೆಳ್ತಂಗಡಿ ಆಗಮಿಸಲಿದ್ದಾರೆ.

Leave a Comment

error: Content is protected !!