25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!