September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!