26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya
error: Content is protected !!