July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ: ಅಂಬುಲೆನ್ಸ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕುವೆಟ್ಟು: ಮದ್ದಡ್ಕ ಸಮೀಪ ಅಂಬುಲೆನ್ಸ್ ಮತ್ತು ಅಟೋ ರಿಕ್ಷಾ ಡಿಕ್ಕಿಯಾಗಿದ್ದು ರಿಕ್ಷಾದ ಹಿಂದೆಯಿಂದ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸ್ ರಿಕ್ಷಕ್ಕೆ ಡಿಕ್ಕಿ ಹೊಡೆದ ಘಟನೆ ಮೆ 24 ರಂದು ಸಂಜೆ ನಡೆದಿದೆ .

ಅಂಬುಲೆನ್ಸ್ ಕೊಟ್ಟಿಗೆಹಾರ ಸಮಿಪ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಮಂಗಳೂರಿಗೆ ಸಾಗಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಟೋ ರಿಕ್ಷಾ ಮತ್ತು ಬಸ್ಸು ಬೆಳ್ತಂಗಡಿ ಕಡೆ ಬರುತ್ತಿತ್ತು ಅಂಬುಲೆನ್ಸ್ ಚಾಲಕನಿಗೆ ಅಟೋ ಚಾಲಕನಿಗೆ ಗಾಯವಾಗಿದ್ದು ಗುರುವಾಯನಕೆರೆ ಖಾಸಾಗಿ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಅಂಬುಲೆನ್ಸ್ ನಲ್ಲಿದ್ದವನ್ನು ಬೇರೆ ಅಂಬುಲೆನ್ಸ್ ನಲ್ಲಿ ಮಂಗಳೂರಿಗೆ ಸಾಗಿಸಲಾಗಿದೆ.

Related posts

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya
error: Content is protected !!