23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

ಅಳದಂಗಡಿ- ಗೋಳಿಯಂಗಡಿ ರಸ್ತೆಯ ಸೂಳಬೆಟ್ಟು ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.

ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು, ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya
error: Content is protected !!