September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣಕ್ಕೆ ಸಹಕಾರ ನೀಡಿದ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರಿಗೆ ಸನ್ಮಾನ

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ ಮಹತ್ತರವಾದ ಸಹಕಾರ ನೀಡಿದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಅವರನ್ನು ಶಾಲೆಯ ಅಧ್ಯಾಪಕ ವೃಂದದವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.

Related posts

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!