April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

ಬೆಳ್ತಂಗಡಿ: ಕಕ್ಕಿಂಜೆ ಗ್ರಾಮದ ಚಿಬಿದ್ರೆ ನಿವಾಸಿ , ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ (65) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ. 24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸರಳ ಸಜ್ಜನಿಕೆಯವರಾಗಿದ್ದ ಅವರು ಹಲವು ಯುವಕರಿಗೆ ವೃತ್ತಿ ಕಲಿಸಿ ಸ್ವತಂತ್ರರಾಗುವಂತೆ ಮಾಡಿದ್ದರು. ಹಾಗೂ ಹಲವರಿಗೆ ಸ್ವ ಉದ್ಯೋಗಾವಕಾಶವನ್ನೂ ಕಲ್ಪಿಸಿಕೊಟ್ಟಿದ್ದರು.


ಮೃತರು ಪತ್ನಿ ಮರಿಯಮ್ಮ, ಇಬ್ಬರು ಪುತ್ರರಾದ ರಿಯಾಝ್ ಮತ್ತು ರಫೀಕ್, ಮೂವರು ಪುತ್ರಿಯರಾದ ರಶೀದಾ, ರೈನಾಝ್ ಮತ್ತು ರಾಯಿಫಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!