July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

ಬೆಳ್ತಂಗಡಿ: ಕಕ್ಕಿಂಜೆ ಗ್ರಾಮದ ಚಿಬಿದ್ರೆ ನಿವಾಸಿ , ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ (65) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ. 24 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸರಳ ಸಜ್ಜನಿಕೆಯವರಾಗಿದ್ದ ಅವರು ಹಲವು ಯುವಕರಿಗೆ ವೃತ್ತಿ ಕಲಿಸಿ ಸ್ವತಂತ್ರರಾಗುವಂತೆ ಮಾಡಿದ್ದರು. ಹಾಗೂ ಹಲವರಿಗೆ ಸ್ವ ಉದ್ಯೋಗಾವಕಾಶವನ್ನೂ ಕಲ್ಪಿಸಿಕೊಟ್ಟಿದ್ದರು.


ಮೃತರು ಪತ್ನಿ ಮರಿಯಮ್ಮ, ಇಬ್ಬರು ಪುತ್ರರಾದ ರಿಯಾಝ್ ಮತ್ತು ರಫೀಕ್, ಮೂವರು ಪುತ್ರಿಯರಾದ ರಶೀದಾ, ರೈನಾಝ್ ಮತ್ತು ರಾಯಿಫಾ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಪಡಿತರ ಅಂಗಡಿಗಳ ಮೂಲಕ ಕುಚ್ಚಲು ಅಕ್ಕಿ ವಿತರಿಸುವಂತೆ ಎಸ್‌ಡಿಪಿಐ ವತಿಯಿಂದ ಸಾಂಕೇತಿಕ ಪ್ರತಿಭಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!