July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ (Sunhemp) ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ./ಪಹಣಿ, ಆಧಾರ್ ಜೆರಾಕ್ಸ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ./ಪಹಣಿ, ಆಧಾರ್ ಜೆರಾಕ್ಸ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ . ರೈತ ಸಂಪರ್ಕ ಕೇಂದ್ರ, ಬೆಳ್ತಂಗಡಿ 9353840780, ರೈತ ಸಂಪರ್ಕ ಕೇಂದ್ರ, ಕೊಕ್ಕಡ 9632582015, . ರೈತ ಸಂಪರ್ಕ ಕೇಂದ್ರ, ವೇಣೂರು 9686230985, ಕೃಷಿ ಅಧಿಕಾರಿ, ಬೆಳ್ತಂಗಡಿ, ಕೊಕ್ಕಡ & ವೇಣೂರು – 8277931083, ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ 8277931066

Related posts

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಚಾರ್ಮಾಡಿ ಬೀಟಿಗೆಯಲ್ಲಿ ರಸ್ತೆ ದಾಟುತ್ತಿದ್ದ ಪುಟ್ಟ ಬಾಲಕನಿಗೆ ಕಾರು ಡಿಕ್ಕಿ ಬಾಲಕ ಮೃತ್ಯು

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya
error: Content is protected !!