24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಬೆಳ್ತಂಗಡಿ ಕಿನ್ಯಮ್ಮ ಹಾಲ್ ನಲ್ಲಿ ನಡೆಯಲಿರುವ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಸಾವಿರದ ನುಡಿ ನಮನ ಕಾಯ೯ಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಬೆಳ್ತಂಗಡಿ ರಸ್ತೆಯುದ್ದಕ್ಕೂ ಅನುಮತಿ ಪಡೆಯದೆ ಹಾಕಲಾಗಿದ್ದ ಬ್ಯಾನರ್ ನ್ನು ಪಟ್ಟಣ ಪಂಚಾಯತ್ ಸಿಬ್ಬಂದಿಗಳು ತೆರವುಗೊಳಿಸಿದ ಬಗ್ಗೆ ವರದಿಯಾಗಿದೆ

Related posts

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಕಿಲ್ಲೂರು ಎನ್ನೆಸ್ಸೆಸ್ ಶಿಬಿರದ ಸ್ಥಳೀಯ ಸಮಿತಿ ರಚನೆ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!