September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

ತೆಕ್ಕಾರು : ತೆಕ್ಕಾರು ಸರಳಿಕಟ್ಟೆಯ ಎಸ್.ವೈ.ಎಸ್. 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ನೂತನ ಅಧ್ಯಕ್ಷರಾಗಿ ಅಬ್ದುಲ್ ಸಖಾಫಿ ಬೈಲಮೇಲು, ಪ್ರಧಾನ ಕಾರ್ಯದರ್ಶಿಯಾಗಿ ತೆಕ್ಕಾರು ಸಿಎ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷರಾಗಿ ನೌಫಲ್ ಸರಳಿಕಟ್ಟೆ ಹಾಗೂ 31 ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya
error: Content is protected !!