23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾರೆಂಕಿ ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿಯಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಮಡಂತ್ಯಾರು: ಶ್ರೀ ವಿದ್ಯಾಸರಸ್ವತಿ ಭಜನಾ ಮಂಡಳಿ ಪಾರೆಂಕಿ ಇವರ ಸಾರಥ್ಯದಲ್ಲಿ ಭಜನಾ ತಂಡದ ಭಜಕ ವಿದ್ಯಾರ್ಥಿಗಳಿಗೆ 4ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ದೇವಳದ ಪ್ರಧಾನ ಅರ್ಚಕ ಟಿ.ವಿ. ಶ್ರೀಧರ ರಾವ್ ಪೇಜಾವರ ಮತ್ತು ದೇವಳದ ಮಾಜಿ ಆಡಳಿತ ಮೊಕ್ತೆಸರರಾದ ವಿಠಲ್ ಶೆಟ್ಟಿ ಮೂಡಾಯೂರು, ಭಜನಾ ತಂಡದ ಗೌರವಾಧ್ಯಕ್ಷರಾದ ಯೋಗೀಶ್ ಹೆಗ್ಡೆ, ಗೌರವ ಸಲಹೆಗಾರರಾದ ಪ್ರಶಾಂತ್ ಎಮ್, ಅಧ್ಯಕ್ಷರಾದ‌ ಪ್ರವೀಣ್ ಹೆಗ್ಡೆ, ಕಾರ್ಯದರ್ಶಿ ದೀರಜ್, ಹಾಗೂ ತಂಡದ ಮಾಜಿ ಅಧ್ಯಕ್ಷ ದಯಾನಂದ ಪೂಜಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಭಜನೆ, ವಿದ್ಯೆ, ಸಂಸ್ಕ್ರತಿ – ಸಂಸ್ಕಾರಗಳ ಬಗ್ಗೆ ಭಜಕರಿಗೆ ಮಾಹಿತಿ ಮತ್ತು ಸಲಹೆ ನೀಡಿದರು. ಭಜನಾ ತಂಡದ ಸರ್ವಸದಸ್ಯರ ಉಪಸ್ಥಿತಿಯಲ್ಲಿ ತಂಡದಲ್ಲಿರುವ 45ಕ್ಕೂ ಅಧಿಕ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

Related posts

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya
error: Content is protected !!