22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ರವರನ್ನು ಈ ದಿನ ಧರ್ಮಸ್ಥಳದಲ್ಲಿ ಬಂಗೇರ ಕುಟುಂಬದ ಸದಸ್ಯರು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಇದೇ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ವಸಂತ ಬಂಗೇರರ ಪುತ್ರಿಯರಾದ ಪ್ರೀತಿತಾ ವಿ ಬಂಗೇರ, ಬಿನುತಾ ಬಂಗೇರ, ಅಳಿಯoದಿರಾದ ಧರ್ಮವಿಜೇತ್, ಸಂಜೀವ ಕನೇಕಲ್, ಮೊಮ್ಮಕ್ಕಳಾದ ವೇದಾಂತ್ ಸುಬ್ರಮಣ್ಯ, ಪೂರ್ವಿಕ, ಸೋದರನ ಪುತ್ರ ಅನೂಪ್ ಬಂಗೇರ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಇಳಂತಿಲ ಜೊತೆಗಿದ್ದರು.

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಮನೆ ಒಂದು ಭಾಗ ಕುಸಿದು ಬಿದ್ದು ಕಳಿಯ ಮುಡಾಯಿಪಲ್ಕೆ ಅಣ್ಣು ರವರಿಗೆ ಗಾಯ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ತಡೆಗೋಡೆಗೆ ಗುದ್ದಿದ ಖಾಸಗಿ ಬಸ್

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!