24 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ (Sunhemp) ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ./ಪಹಣಿ, ಆಧಾರ್ ಜೆರಾಕ್ಸ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ./ಪಹಣಿ, ಆಧಾರ್ ಜೆರಾಕ್ಸ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ . ರೈತ ಸಂಪರ್ಕ ಕೇಂದ್ರ, ಬೆಳ್ತಂಗಡಿ 9353840780, ರೈತ ಸಂಪರ್ಕ ಕೇಂದ್ರ, ಕೊಕ್ಕಡ 9632582015, . ರೈತ ಸಂಪರ್ಕ ಕೇಂದ್ರ, ವೇಣೂರು 9686230985, ಕೃಷಿ ಅಧಿಕಾರಿ, ಬೆಳ್ತಂಗಡಿ, ಕೊಕ್ಕಡ & ವೇಣೂರು – 8277931083, ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ 8277931066

Related posts

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya
error: Content is protected !!