25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೇ 25 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಪುತ್ತೂರು ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ: ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya
error: Content is protected !!