September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ 191ನೇ ರ್ಯಾಂಕ್ ಪಡೆದಿದ್ದಾರೆ.

ಇವರು ಕೆ.ಎಂ.ಸಿ ಮಂಗಳೂರಿನಲ್ಲಿ ಎಂ ಬಿ ಬಿ ಎಸ್ ಪದವಿ ಪಡೆದಿದ್ದು, ಉಜಿರೆಯ ದಂತ ವೈದ್ಯ, ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಡಾ|ಎಂ.ಎಂ.ದಯಾಕರ್ ಮತ್ತು ಡಾ|ಅನಿರಾ ದಯಾಕರ್ ರವರ ಪುತ್ರಿಯಾಗಿದ್ದಾರೆ.

ಶಿವಾನಿಯವರು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಆತ್ಮಶಕ್ತಿ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಆಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!