25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ 191ನೇ ರ್ಯಾಂಕ್ ಪಡೆದಿದ್ದಾರೆ.

ಇವರು ಕೆ.ಎಂ.ಸಿ ಮಂಗಳೂರಿನಲ್ಲಿ ಎಂ ಬಿ ಬಿ ಎಸ್ ಪದವಿ ಪಡೆದಿದ್ದು, ಉಜಿರೆಯ ದಂತ ವೈದ್ಯ, ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಡಾ|ಎಂ.ಎಂ.ದಯಾಕರ್ ಮತ್ತು ಡಾ|ಅನಿರಾ ದಯಾಕರ್ ರವರ ಪುತ್ರಿಯಾಗಿದ್ದಾರೆ.

ಶಿವಾನಿಯವರು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya
error: Content is protected !!