23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ 191ನೇ ರ್ಯಾಂಕ್ ಪಡೆದಿದ್ದಾರೆ.

ಇವರು ಕೆ.ಎಂ.ಸಿ ಮಂಗಳೂರಿನಲ್ಲಿ ಎಂ ಬಿ ಬಿ ಎಸ್ ಪದವಿ ಪಡೆದಿದ್ದು, ಉಜಿರೆಯ ದಂತ ವೈದ್ಯ, ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಡಾ|ಎಂ.ಎಂ.ದಯಾಕರ್ ಮತ್ತು ಡಾ|ಅನಿರಾ ದಯಾಕರ್ ರವರ ಪುತ್ರಿಯಾಗಿದ್ದಾರೆ.

ಶಿವಾನಿಯವರು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

Suddi Udaya
error: Content is protected !!