22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ 191ನೇ ರ್ಯಾಂಕ್ ಪಡೆದಿದ್ದಾರೆ.

ಇವರು ಕೆ.ಎಂ.ಸಿ ಮಂಗಳೂರಿನಲ್ಲಿ ಎಂ ಬಿ ಬಿ ಎಸ್ ಪದವಿ ಪಡೆದಿದ್ದು, ಉಜಿರೆಯ ದಂತ ವೈದ್ಯ, ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಡಾ|ಎಂ.ಎಂ.ದಯಾಕರ್ ಮತ್ತು ಡಾ|ಅನಿರಾ ದಯಾಕರ್ ರವರ ಪುತ್ರಿಯಾಗಿದ್ದಾರೆ.

ಶಿವಾನಿಯವರು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya
error: Content is protected !!