23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ ಡಾ|ಶಿವಾನಿ ಎಂ.ಡಿ. ರವರು All Indian Rank (AIR)ನಲ್ಲಿ 191ನೇ ರ್ಯಾಂಕ್ ಪಡೆದಿದ್ದಾರೆ.

ಇವರು ಕೆ.ಎಂ.ಸಿ ಮಂಗಳೂರಿನಲ್ಲಿ ಎಂ ಬಿ ಬಿ ಎಸ್ ಪದವಿ ಪಡೆದಿದ್ದು, ಉಜಿರೆಯ ದಂತ ವೈದ್ಯ, ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಡಾ|ಎಂ.ಎಂ.ದಯಾಕರ್ ಮತ್ತು ಡಾ|ಅನಿರಾ ದಯಾಕರ್ ರವರ ಪುತ್ರಿಯಾಗಿದ್ದಾರೆ.

ಶಿವಾನಿಯವರು ಕೆವಿಜಿ ದಂತ ಮಹಾವಿದ್ಯಾಲಯ ಸುಳ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಇಂಜಿನೀಯರಿಂಗ್ ವಿದ್ಯಾರ್ಥಿ ಅಭಿಷೇಕ್ ರಿಗೆ ಡಿಪ್ಲೋಮ ಸಿಇಟಿ ಯಲ್ಲಿ ರಾಜ್ಯಕ್ಕೆ 20ನೇ ರ್‍ಯಾಂಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!