April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

ತೆಕ್ಕಾರು : ತೆಕ್ಕಾರು ಸರಳಿಕಟ್ಟೆಯ ಎಸ್.ವೈ.ಎಸ್. 2024-25 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ನೂತನ ಅಧ್ಯಕ್ಷರಾಗಿ ಅಬ್ದುಲ್ ಸಖಾಫಿ ಬೈಲಮೇಲು, ಪ್ರಧಾನ ಕಾರ್ಯದರ್ಶಿಯಾಗಿ ತೆಕ್ಕಾರು ಸಿಎ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷರಾಗಿ ನೌಫಲ್ ಸರಳಿಕಟ್ಟೆ ಹಾಗೂ 31 ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya
error: Content is protected !!