23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ರವರನ್ನು ಈ ದಿನ ಧರ್ಮಸ್ಥಳದಲ್ಲಿ ಬಂಗೇರ ಕುಟುಂಬದ ಸದಸ್ಯರು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಇದೇ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ವಸಂತ ಬಂಗೇರರ ಪುತ್ರಿಯರಾದ ಪ್ರೀತಿತಾ ವಿ ಬಂಗೇರ, ಬಿನುತಾ ಬಂಗೇರ, ಅಳಿಯoದಿರಾದ ಧರ್ಮವಿಜೇತ್, ಸಂಜೀವ ಕನೇಕಲ್, ಮೊಮ್ಮಕ್ಕಳಾದ ವೇದಾಂತ್ ಸುಬ್ರಮಣ್ಯ, ಪೂರ್ವಿಕ, ಸೋದರನ ಪುತ್ರ ಅನೂಪ್ ಬಂಗೇರ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಇಳಂತಿಲ ಜೊತೆಗಿದ್ದರು.

Related posts

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya
error: Content is protected !!