September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅಂತಿಮ ವಿಧಿ ವಿಧಾನ ಗಳನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟು, ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನುಡಿನಮನ ಸಲ್ಲಿಸಿದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ರವರನ್ನು ಈ ದಿನ ಧರ್ಮಸ್ಥಳದಲ್ಲಿ ಬಂಗೇರ ಕುಟುಂಬದ ಸದಸ್ಯರು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಇದೇ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ. ಕೆ ಶಿವಕುಮಾರ್ ರವರನ್ನು ಸಹ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ವಸಂತ ಬಂಗೇರರ ಪುತ್ರಿಯರಾದ ಪ್ರೀತಿತಾ ವಿ ಬಂಗೇರ, ಬಿನುತಾ ಬಂಗೇರ, ಅಳಿಯoದಿರಾದ ಧರ್ಮವಿಜೇತ್, ಸಂಜೀವ ಕನೇಕಲ್, ಮೊಮ್ಮಕ್ಕಳಾದ ವೇದಾಂತ್ ಸುಬ್ರಮಣ್ಯ, ಪೂರ್ವಿಕ, ಸೋದರನ ಪುತ್ರ ಅನೂಪ್ ಬಂಗೇರ ಮತ್ತು ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಇಳಂತಿಲ ಜೊತೆಗಿದ್ದರು.

Related posts

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!