July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

ಬೆಳ್ತಂಗಡಿ: ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ (Sunhemp) ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ./ಪಹಣಿ, ಆಧಾರ್ ಜೆರಾಕ್ಸ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಪ್ರತಿಯನ್ನು ಹಾಗೂ ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ./ಪಹಣಿ, ಆಧಾರ್ ಜೆರಾಕ್ಸ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ ಈ ಕೆಳಕಾಣಿಸಿದ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ ಇವರು ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ . ರೈತ ಸಂಪರ್ಕ ಕೇಂದ್ರ, ಬೆಳ್ತಂಗಡಿ 9353840780, ರೈತ ಸಂಪರ್ಕ ಕೇಂದ್ರ, ಕೊಕ್ಕಡ 9632582015, . ರೈತ ಸಂಪರ್ಕ ಕೇಂದ್ರ, ವೇಣೂರು 9686230985, ಕೃಷಿ ಅಧಿಕಾರಿ, ಬೆಳ್ತಂಗಡಿ, ಕೊಕ್ಕಡ & ವೇಣೂರು – 8277931083, ಸಹಾಯಕ ಕೃಷಿ ನಿರ್ದೇಶಕರು, ಬೆಳ್ತಂಗಡಿ 8277931066

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya
error: Content is protected !!