25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya
error: Content is protected !!