23.5 C
ಪುತ್ತೂರು, ಬೆಳ್ತಂಗಡಿ
March 7, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!