September 6, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

Suddi Udaya

ಅನ್ನಭಾಗ್ಯ ಯೋಜನೆ: ನಿಡ್ಲೆ ಸೊಸೈಟಿಗೆ ಎರಡು ವರ್ಷದ ಹಿಂದಿನ ಕಳಪೆ ಗುಣಮಟ್ಟದ ಅಕ್ಕಿ ಪೂರೈಕೆ ಗ್ರಾಹಕರ ಆಕ್ರೋಶ : ಬದಲಿ ವ್ಯವಸ್ಥೆಗೆ ಅಧಿಕಾರಿಗಳ ಭರವಸೆ

Suddi Udaya

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!