23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.

ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆವ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ .ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Related posts

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya
error: Content is protected !!