23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ.

ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿ ನಿಂತಿದೆ.

Related posts

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya
error: Content is protected !!