23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

ಶಿಬಾಜೆ :ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯರ ಕೂ… ಶಬ್ದ ಕೇಳಿ ಸ್ಥಳೀಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಪುನಃ ಹುಡುಕಾಟ ನಡೆಸಿದಾಗ ಅವರ ಮನೆಯ ಮೇಲಿನ ಭಾಗದ ಭಂಡಿ ಹೊಳೆಕಾಡಿನ ಸುಮಾರು 2ಕಿಮೀ ದೂರದಲ್ಲಿ ಮೇ.26ರಂದು ಮದ್ಯಾಹ್ನ ಪತ್ತೆಯಾಗಿದ್ದಾರೆ.

ಕೂ…. ಕೂ… ಕೂಗಿನ ಶಬ್ದವನ್ನು ಸ್ಥಳೀಯರು ಗಮನಿಸಿ ಮೇ 26ರಂದು ಮುಂಜಾನೆಯಿಂದ ಹುಡುಕಾಟ ಆರಂಭಿಸಿದ್ದು ವಾಸು ರಾಣ್ಯರನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ವಾಸು ರಾ ರವರನ್ನು ತಪಾಸಣೆಗಾಗಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಲಾಯಿತು.

Related posts

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!