September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

ಶಿಬಾಜೆ :ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯರ ಕೂ… ಶಬ್ದ ಕೇಳಿ ಸ್ಥಳೀಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಪುನಃ ಹುಡುಕಾಟ ನಡೆಸಿದಾಗ ಅವರ ಮನೆಯ ಮೇಲಿನ ಭಾಗದ ಭಂಡಿ ಹೊಳೆಕಾಡಿನ ಸುಮಾರು 2ಕಿಮೀ ದೂರದಲ್ಲಿ ಮೇ.26ರಂದು ಮದ್ಯಾಹ್ನ ಪತ್ತೆಯಾಗಿದ್ದಾರೆ.

ಕೂ…. ಕೂ… ಕೂಗಿನ ಶಬ್ದವನ್ನು ಸ್ಥಳೀಯರು ಗಮನಿಸಿ ಮೇ 26ರಂದು ಮುಂಜಾನೆಯಿಂದ ಹುಡುಕಾಟ ಆರಂಭಿಸಿದ್ದು ವಾಸು ರಾಣ್ಯರನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ವಾಸು ರಾ ರವರನ್ನು ತಪಾಸಣೆಗಾಗಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಲಾಯಿತು.

Related posts

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
error: Content is protected !!