25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

ಶಿಬಾಜೆ :ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯರ ಕೂ… ಶಬ್ದ ಕೇಳಿ ಸ್ಥಳೀಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಪುನಃ ಹುಡುಕಾಟ ನಡೆಸಿದಾಗ ಅವರ ಮನೆಯ ಮೇಲಿನ ಭಾಗದ ಭಂಡಿ ಹೊಳೆಕಾಡಿನ ಸುಮಾರು 2ಕಿಮೀ ದೂರದಲ್ಲಿ ಮೇ.26ರಂದು ಮದ್ಯಾಹ್ನ ಪತ್ತೆಯಾಗಿದ್ದಾರೆ.

ಕೂ…. ಕೂ… ಕೂಗಿನ ಶಬ್ದವನ್ನು ಸ್ಥಳೀಯರು ಗಮನಿಸಿ ಮೇ 26ರಂದು ಮುಂಜಾನೆಯಿಂದ ಹುಡುಕಾಟ ಆರಂಭಿಸಿದ್ದು ವಾಸು ರಾಣ್ಯರನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ವಾಸು ರಾ ರವರನ್ನು ತಪಾಸಣೆಗಾಗಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಲಾಯಿತು.

Related posts

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya
error: Content is protected !!