23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya
error: Content is protected !!