24 C
ಪುತ್ತೂರು, ಬೆಳ್ತಂಗಡಿ
April 3, 2025
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

Suddi Udaya
error: Content is protected !!