September 6, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಧಾರಾಕಾರ ಮಳೆ

Suddi Udaya

ಕಳಿಯ ಎರುಕಡಪ್ಪು: ಭಾರೀ ಜಡಿಮಳೆಗೆ ತುಂಬಿ ಹರಿಯುತ್ತಿರುವ ಸೋಮಾವತಿ ನದಿ: ಪಂಚಾಯತ್ ನೀರಿನ ಟ್ಯಾಂಕ್ ಮುಳುಗಡೆ

Suddi Udaya

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya
error: Content is protected !!