22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.

ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆವ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ .ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!