25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

ಬೆಳ್ತಂಗಡಿ : ಕೊಯ್ಯೂರು ಸಮೀಪದ ಕಾಂತಾಜೆ ಎಂಬಲ್ಲಿ ತಿರುವಿನ ಸೇತುವೆ ತಡೆ ಗೋಡೆಗೆ ಸರಕಾರಿ ಬಸ್ ಡಿಕ್ಕಿಯಾದ ಘಟನೆ ಮೇ.26 ಬೆಳಿಗ್ಗೆ ನಡೆಯಿತು.

ಬಂದಾರುನಿಂದ ಹೊರಟು ಕೊಯ್ಯೂರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಸರಕಾರಿ ಬಸ್ಸು ನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು ಪ್ರಯಾಣಿಕರಿದ್ದರು. ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುವ ವೇಳೆಗೆ ಕೊಯ್ಯೂರು ಸಮೀಪದ ಕಾಂತಾಜೆ ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿ ದೊಡ್ಡ ತೋಡಿನ ಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿ ಅಂದಾಜು 20 ಅಡಿ ಕೆಳಗೆ ಪ್ರತಾಪಕ್ಕೆ ಬೀಳುವುದು ಕೂದಲೇಲೆವ ಅಂತರದಲ್ಲಿ ತಪ್ಪಿತು. ಜೀವ ಹಾರಿ ಹೋದಂತೆ ಆಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟು ಚಾಲಕನ ದುರ್ವರ್ತನೆಗೆ ಹಿಡಿಶಾಪ ಹಾಕಿದರು.

ಬಸ್ಸಿನ ಎದುರಿನ ಒಂದು ಭಾಗದಲ್ಲಿ ನುಜ್ಜು,ಗುಜ್ಜಾಗಿದೆ .ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೇ ಪಾರಾಗಿದ್ದಾರೆ.

Related posts

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya
error: Content is protected !!