30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

ಪಟ್ರಮೆ: ಪಟ್ರಮೆ ಗ್ರಾಮದ ಹೊಳೆಬದಿ ಎಂಬಲ್ಲಿ ರಾಜ್ಯ ಹೆದ್ದಾರಿಗೆ ಬೃಹತ್ ಮಾವಿನ ಮರವೊಂದು ಇಂದು (ಮೇ.26)ಬೆಳಗ್ಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯಯಗೊಂಡಿದೆ.

ಮೂರು ಹೈಟೆನ್ಷನ್ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಹತ್ತಿರವಿರುವ ಟ್ರಾನ್ಸ್ ಫಾರ್ಮರ್ ಕಂಬಗಳು ಕೂಡಾ ವಾಲಿ ನಿಂತಿದೆ.

Related posts

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya
error: Content is protected !!