27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

ಶಿಬಾಜೆ :ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯರ ಕೂ… ಶಬ್ದ ಕೇಳಿ ಸ್ಥಳೀಯರು ಮತ್ತು ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಪುನಃ ಹುಡುಕಾಟ ನಡೆಸಿದಾಗ ಅವರ ಮನೆಯ ಮೇಲಿನ ಭಾಗದ ಭಂಡಿ ಹೊಳೆಕಾಡಿನ ಸುಮಾರು 2ಕಿಮೀ ದೂರದಲ್ಲಿ ಮೇ.26ರಂದು ಮದ್ಯಾಹ್ನ ಪತ್ತೆಯಾಗಿದ್ದಾರೆ.

ಕೂ…. ಕೂ… ಕೂಗಿನ ಶಬ್ದವನ್ನು ಸ್ಥಳೀಯರು ಗಮನಿಸಿ ಮೇ 26ರಂದು ಮುಂಜಾನೆಯಿಂದ ಹುಡುಕಾಟ ಆರಂಭಿಸಿದ್ದು ವಾಸು ರಾಣ್ಯರನ್ನು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ವಾಸು ರಾ ರವರನ್ನು ತಪಾಸಣೆಗಾಗಿ ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಲಾಯಿತು.

Related posts

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya
error: Content is protected !!