September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ‌ ಸಂಘ ಶಿರ್ಲಾಲು ಇದರ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿನಿ ತ್ರಿಷಾ ಅವರನ್ನು ಸನ್ಮಾನಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಶಾಲಾ ವಿದ್ಯಾರ್ಥಿನಿ ತ್ರಿಷಾ ಅವರು 615 ಅಂಕ ಗಳಿಸಿ ಕಲಿತ ಶಾಲೆಗೆ, ಊರಿಗೆ ಕೀರ್ತಿ ತಂದಿದ್ದು ಅವರನ್ನು ಸನ್ಮಾನಿಸಲಾಯಿತು.ಇವರು ಶಿರ್ಲಾಲು ಗ್ರಾಮದ ಹೊಸಮನೆ ಶ್ರೀಮತಿ ಯಶೋಧ ಮತ್ತು ಸತೀಶ್ ಪೂಜಾರಿ ದಂಪತಿ ಪುತ್ರಿ.ಈ ಸಂದರ್ಭದಲ್ಲಿ ಶಿರ್ಲಾಲು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಸಾಮಾನಿ,ಉಪಾಧ್ಯಕ್ಷ ತಾರಾನಾಥ ಗೌಡ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ನಿವೃತ್ತ ಸಿಇಓ ನಿತ್ಯಾನಂದ ಶೆಟ್ಟಿ ನೊಚ್ಚ ಹಾಗೂ ನಿರ್ದೇಶಕರುಗಳು, ಬ್ಯಾಂಕಿನ‌ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya
error: Content is protected !!