25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

Suddi Udaya
error: Content is protected !!