September 6, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಕೋಳಿ ಸಾಕಾಣಿಕೆ ರೈತರಿಗೆ ಕಂಪನಿಗಳು ಸ್ಪಂದಿಸದಿದ್ದರೆ ಹೋರಾಟ ಅನಿವಾರ್ಯ: ಪ್ರಕಾಶ್ ಗೌಡ

Suddi Udaya

ಚಾರ್ಮಾಡಿ: ಕಕ್ಕಿಂಜೆ-ಬೆಂದ್ರಾಳ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವಿಗೆ ಗ್ರಾಮಸ್ಥದ ಆಗ್ರಹ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!